ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 16 ಕಡೆ ಸ್ಪರ್ಧಿಸಿದ್ದು ನಿರೀಕ್ಷೆಗಿಂತ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಈ ಚುನಾವಣೆಯ ಫಲಿತಾಂಶದ ಕುರಿತಾದ ಅವಲೋಕನ ಸಭೆ ಬೆಂಗಳೂರಿನಲ್ಲಿ ದಿನಾಂಕ 23 ಮೇ 2023 ರಂದು ನಡೆಯಿತು. ಈ ಸಭೆಯಲ್ಲಿ ಪಕ್ಷದ ಮುಂದಿನ ಚುನಾವಣಾ ಯೋಜನೆಗಳ ಬಗ್ಗೆಯೂ ಸಹ ವಿಸ್ತೃತವಾಗಿ ಚರ್ಚಿಸಲಾಯಿತು.
ಈ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಲತೀಫ್ ಪುತ್ತೂರು, ರಾಷ್ಟ್ರೀಯ ಚುನಾವಣಾ ವೀಕ್ಷಕರಾದ ದೆಹ್ಲಾನ್ ಬಾಖಾವಿ, ರಾಷ್ಟ್ರೀಯ ಸಮಿತಿ ಸದಸ್ಯರುಗಳಾದ ಅಲ್ಪಾನ್ಸ್ ಫ್ರಾಂಕೋ, ಅಬ್ದುಲ್ ಹನ್ನಾನ್ ಮತ್ತು ಇತರೆ ಮುಖಂಡರು ಭಾಗವಹಿಸಿದ್ದರು.
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…