ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 16 ಕಡೆ ಸ್ಪರ್ಧಿಸಿದ್ದು ನಿರೀಕ್ಷೆಗಿಂತ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಈ ಚುನಾವಣೆಯ ಫಲಿತಾಂಶದ ಕುರಿತಾದ ಅವಲೋಕನ ಸಭೆ ಬೆಂಗಳೂರಿನಲ್ಲಿ ದಿನಾಂಕ 23 ಮೇ 2023 ರಂದು ನಡೆಯಿತು. ಈ ಸಭೆಯಲ್ಲಿ ಪಕ್ಷದ ಮುಂದಿನ ಚುನಾವಣಾ ಯೋಜನೆಗಳ ಬಗ್ಗೆಯೂ ಸಹ ವಿಸ್ತೃತವಾಗಿ ಚರ್ಚಿಸಲಾಯಿತು.
ಈ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಲತೀಫ್ ಪುತ್ತೂರು, ರಾಷ್ಟ್ರೀಯ ಚುನಾವಣಾ ವೀಕ್ಷಕರಾದ ದೆಹ್ಲಾನ್ ಬಾಖಾವಿ, ರಾಷ್ಟ್ರೀಯ ಸಮಿತಿ ಸದಸ್ಯರುಗಳಾದ ಅಲ್ಪಾನ್ಸ್ ಫ್ರಾಂಕೋ, ಅಬ್ದುಲ್ ಹನ್ನಾನ್ ಮತ್ತು ಇತರೆ ಮುಖಂಡರು ಭಾಗವಹಿಸಿದ್ದರು.
ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…
SDPIKarnataka #PressConference
داؤ انگیری کے ضمنی انتخاب کے تناظر میں کانگریس پارٹی کی جانب سے اپنے ہی…
Davanagere by-election ke tanazur mein Congress party ki taraf se apne hi baghi leaders par…
In the context of the Davanagere by-election, the Congress party's allegation that its own rebel…
ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…