ಎಸ್ಡಿಪಿಐ ಪಕ್ಷದ ರಾಜ್ಯ ನಾಯಕರಾಗಿದ್ದ ಎಂ. ಕೂಸಪ್ಪ ಅವರು ನಮ್ಮನ್ನು ಆಗಲಿ ಇಂದಿಗೆ 6 ವರ್ಷ ಕಳೆದಿದೆ. ಅವರು ಪಕ್ಷಕ್ಕಾಗಿ ನೀಡಿದ ಕೊಡುಗೆ ಮತ್ತು ಅವರ ಹೋರಾಟಗಳು ಇಂದಿಗೂ, ಎಂದಿಗೂ ನಮಗೆ ಸ್ಫೂರ್ತಿ ನೀಡುತ್ತವೆ.
~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಗ್ಯಾರೆಂಟಿ ಸ್ಕೀಮ್ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…