ಸಂಸತ್ ಭವನದ ಮುಖ್ಯಸ್ಥರಾಗಿರುವ ರಾಷ್ಟ್ರಪತಿಗಳನ್ನೇ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸದಿರುವುದು ಅಕೆ ಬುಡಕಟ್ಟು ಜನಾಂಗದ ಮಹಿಳೆ ಎಂಬ ಕಾರಣಕ್ಕಾಗಿಯೇ ? ಅಂದರೆ @PMOIndia ಅಸ್ಪೃಶ್ಯತೆಯನ್ನ ಇನ್ನೂ ಜೀವಂತವಾಗಿರಿಸಿದ್ದಿರಾ ? ಭಾರತದ 140 ಕೋಟಿ ಜನರಿಗೆ ನೀವು ಯಾವ ಸಂದೇಶವನ್ನು ನೀಡಬಯಸುತ್ತೀರಿ ಎಂಬುದನ್ನು ಸ್ಪಷ್ಟಪಡಿಸಿ.

~ಅಬ್ದುಲ್ ಅತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

5 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

5 hours ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

11 hours ago