ಸಂಸತ್ ಭವನದ ಮುಖ್ಯಸ್ಥರಾಗಿರುವ ರಾಷ್ಟ್ರಪತಿಗಳನ್ನೇ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸದಿರುವುದು ಅಕೆ ಬುಡಕಟ್ಟು ಜನಾಂಗದ ಮಹಿಳೆ ಎಂಬ ಕಾರಣಕ್ಕಾಗಿಯೇ ? ಅಂದರೆ @PMOIndia ಅಸ್ಪೃಶ್ಯತೆಯನ್ನ ಇನ್ನೂ ಜೀವಂತವಾಗಿರಿಸಿದ್ದಿರಾ ? ಭಾರತದ 140 ಕೋಟಿ ಜನರಿಗೆ ನೀವು ಯಾವ ಸಂದೇಶವನ್ನು ನೀಡಬಯಸುತ್ತೀರಿ ಎಂಬುದನ್ನು ಸ್ಪಷ್ಟಪಡಿಸಿ.

~ಅಬ್ದುಲ್ ಅತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

ಸಂತಾಪ

ಸೈಯದ್ ಯಾಸೀನ್ ರಾಯಚೂರು ನಗರದ ಮಾಜಿ ಶಾಸಕ 12.07.2026 ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ…

5 days ago

SDPI Leaders Conclave

ಲೀಡರ್ಸ್‌ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…

5 days ago

Leaders Conclave

ಲೀಡರ್ಸ್‌ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…

6 days ago