ಸಂಸತ್ ಭವನದ ಮುಖ್ಯಸ್ಥರಾಗಿರುವ ರಾಷ್ಟ್ರಪತಿಗಳನ್ನೇ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸದಿರುವುದು ಅಕೆ ಬುಡಕಟ್ಟು ಜನಾಂಗದ ಮಹಿಳೆ ಎಂಬ ಕಾರಣಕ್ಕಾಗಿಯೇ ? ಅಂದರೆ @PMOIndia ಅಸ್ಪೃಶ್ಯತೆಯನ್ನ ಇನ್ನೂ ಜೀವಂತವಾಗಿರಿಸಿದ್ದಿರಾ ? ಭಾರತದ 140 ಕೋಟಿ ಜನರಿಗೆ ನೀವು ಯಾವ ಸಂದೇಶವನ್ನು ನೀಡಬಯಸುತ್ತೀರಿ ಎಂಬುದನ್ನು ಸ್ಪಷ್ಟಪಡಿಸಿ.
~ಅಬ್ದುಲ್ ಅತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…