ಸಂಸತ್ ಭವನದ ಮುಖ್ಯಸ್ಥರಾಗಿರುವ ರಾಷ್ಟ್ರಪತಿಗಳನ್ನೇ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸದಿರುವುದು ಅಕೆ ಬುಡಕಟ್ಟು ಜನಾಂಗದ ಮಹಿಳೆ ಎಂಬ ಕಾರಣಕ್ಕಾಗಿಯೇ ? ಅಂದರೆ @PMOIndia ಅಸ್ಪೃಶ್ಯತೆಯನ್ನ ಇನ್ನೂ ಜೀವಂತವಾಗಿರಿಸಿದ್ದಿರಾ ? ಭಾರತದ 140 ಕೋಟಿ ಜನರಿಗೆ ನೀವು ಯಾವ ಸಂದೇಶವನ್ನು ನೀಡಬಯಸುತ್ತೀರಿ ಎಂಬುದನ್ನು ಸ್ಪಷ್ಟಪಡಿಸಿ.
~ಅಬ್ದುಲ್ ಅತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…