ಪದವಿ ಪೂರ್ವ ಕಾಲೇಜುಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಕೆಲವು ವಿಷಯಗಳಿಗೆ ಅದರಲ್ಲೂ ಉರ್ದು,ಹಿಂದಿ ಭಾಷೆಗೆ ಉಪನ್ಯಾಸಕರನ್ನು ನೇಮಿಸಿಲ್ಲ, ಜೊತೆಗೆ ಸ್ವಂತ ಕಲಿಕೆಯ ಆಧಾರದ ಮೇಲೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಗೊಂದಲದಲ್ಲಿದ್ದಾರೆ. ನೂತನ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡು ವಿದ್ಯಾರ್ಥಿಗಳ ಹಿತ ಕಾಯಬೇಕು
~ಅಪ್ಸರ್ ಕೂಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
Ambedkar Jatha-3 احتجاجی اجلاس | 15اگست Belagavi | 10:30 AM سورنا سودها مطالبات 2B ریزرویشن…
DEMAND'S MEET | 15th DECEMBER BELAGAVI 10:30 AM Suvarna Soudha DEMANDS Restore the 2B Reservation…
Ambedkar Jatha-3 Ehtijaji Ajlas BELAGAVI 10:30 AM Suvarna Soudha DEMANDS 2B Reservation ko dobara bahal…
ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ – 3 📍 VENUE: Kudachi | Public Program SDPIKarnataka #AmbedkarJatha3 #chalobelagavi
Ambedkar Jatha-3 BJP ಮುಸ್ಲಿಮ್ ದ್ವೇಷದ ಭಾಗವಾಗಿ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ಮುಸ್ಲಿಮ್ ವಿರೋಧಿ ಮಸೂದೆಗಳನ್ನು ಜಾರಿಗೊಳಿಸುತ್ತದೆ. ಕಾಂಗ್ರೆಸ್ ಬಿಜೆಪಿ…
SDPI Karnataka SDPI ಹಲವು ಬೇಡಿಕೆಗಳೊಂದಿಗೆ ಕಿತ್ತೂರ ಚೆನ್ನಮ್ಮಳ ಮಣ್ಣಿನಿಂದ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾವನ್ನು ಆರಂಭಿಸಿ ಸುವರ್ಣ ಸೌಧಕ್ಕೆ…