ಪದವಿ ಪೂರ್ವ ಕಾಲೇಜುಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಕೆಲವು ವಿಷಯಗಳಿಗೆ ಅದರಲ್ಲೂ ಉರ್ದು,ಹಿಂದಿ ಭಾಷೆಗೆ ಉಪನ್ಯಾಸಕರನ್ನು ನೇಮಿಸಿಲ್ಲ, ಜೊತೆಗೆ ಸ್ವಂತ ಕಲಿಕೆಯ ಆಧಾರದ ಮೇಲೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಗೊಂದಲದಲ್ಲಿದ್ದಾರೆ. ನೂತನ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡು ವಿದ್ಯಾರ್ಥಿಗಳ ಹಿತ ಕಾಯಬೇಕು
~ಅಪ್ಸರ್ ಕೂಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…
~ರಮಜಾನ ಕಡಿವಾಲ,ರಾಜ್ಯ ಕಾರ್ಯದರ್ಶಿ SDPIKarnataka #Bagalkot
ಈ ಸಂಪೂರ್ಣ ಅವಧಿಯಲ್ಲಿ ಒಗ್ಗಟ್ಟಿನೊಂದಿಗೆ ನನ್ನ ಜೊತೆ ನಿಂತ ಎಲ್ಲಾ ಸಹೋದರರು ಮತ್ತು ಸಹೋದರಿಯರಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ಕಾರ್ಯಕರ್ತರು,…