ಸಮಸಮಾಜದ ಗುರಿಯನ್ನು ತಮ್ಮ ಆಡಳಿತದ ಭಾಗವಾಗಿಸಿಕೊಂಡು ಶೋಷಿತ ಸಮುದಾಯಗಳಿಗೆ ಮೊಟ್ಟಮೊದಲಿಗೆ ಮೀಸಲಾತಿ ಜಾರಿಗೆ ತಂದವರು, ಟಿಪ್ಪು ಕನಸಿನ ಕನ್ನಂಬಾಡಿ ಕಟ್ಟೆ (ಕೆ.ಆರ್.ಎಸ್. ಅಣೆಕಟ್ಟು) ಯನ್ನು ನಿರ್ಮಿಸುವ ಮೂಲಕ ಈ ಭಾಗದ ನೀರಿನ ಕೊರತೆಯನ್ನು ಶಾಶ್ವತವಾಗಿ ನಿಗಿಸಿದ
ನಾಲ್ವಡಿ ಕೃಷ್ಣರಾಜ ಒಡೆಯರ್
ಜನ್ಮದಿನದ ಶುಭಾಶಯಗಳು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ