ಸಮಸಮಾಜದ ಗುರಿಯನ್ನು ತಮ್ಮ ಆಡಳಿತದ ಭಾಗವಾಗಿಸಿಕೊಂಡು ಶೋಷಿತ ಸಮುದಾಯಗಳಿಗೆ ಮೊಟ್ಟಮೊದಲಿಗೆ ಮೀಸಲಾತಿ ಜಾರಿಗೆ ತಂದವರು, ಟಿಪ್ಪು ಕನಸಿನ ಕನ್ನಂಬಾಡಿ ಕಟ್ಟೆ (ಕೆ.ಆರ್.ಎಸ್. ಅಣೆಕಟ್ಟು) ಯನ್ನು ನಿರ್ಮಿಸುವ ಮೂಲಕ ಈ ಭಾಗದ ನೀರಿನ ಕೊರತೆಯನ್ನು ಶಾಶ್ವತವಾಗಿ ನಿಗಿಸಿದ

ನಾಲ್ವಡಿ ಕೃಷ್ಣರಾಜ ಒಡೆಯರ್

ಜನ್ಮದಿನದ ಶುಭಾಶಯಗಳು.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago