ಸಮಸಮಾಜದ ಗುರಿಯನ್ನು ತಮ್ಮ ಆಡಳಿತದ ಭಾಗವಾಗಿಸಿಕೊಂಡು ಶೋಷಿತ ಸಮುದಾಯಗಳಿಗೆ ಮೊಟ್ಟಮೊದಲಿಗೆ ಮೀಸಲಾತಿ ಜಾರಿಗೆ ತಂದವರು, ಟಿಪ್ಪು ಕನಸಿನ ಕನ್ನಂಬಾಡಿ ಕಟ್ಟೆ (ಕೆ.ಆರ್.ಎಸ್. ಅಣೆಕಟ್ಟು) ಯನ್ನು ನಿರ್ಮಿಸುವ ಮೂಲಕ ಈ ಭಾಗದ ನೀರಿನ ಕೊರತೆಯನ್ನು ಶಾಶ್ವತವಾಗಿ ನಿಗಿಸಿದ
ನಾಲ್ವಡಿ ಕೃಷ್ಣರಾಜ ಒಡೆಯರ್
ಜನ್ಮದಿನದ ಶುಭಾಶಯಗಳು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…