ಕರ್ನಾಟಕ ದಲಿತ ಚಳುವಳಿಯ ಹರಿಕಾರ ಪ್ರೊ. ಬಿ. ಕೃಷ್ಣಪ್ಪ ಅವರ ಜನ್ಮದಿನದ ಶುಭಾಶಯಗಳು. ಹರಿದು ಹಂಚಿ ಹೋಗಿರುವ ದಲಿತ ಹೋರಾಟಗಾರರನ್ನು ಒಗ್ಗೂಡಿಸುವ ಕಾರ್ಯಕ್ಕೆ ಇನ್ನಷ್ಟು ಬಲ ತುಂಬುವ ಮೂಲಕ ಅವರಿಗೆ ನಿಜ ಅರ್ಥದಲ್ಲಿ ಗೌರವ ಸಲ್ಲಿಸೋಣ.
~ಬಿ.ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…