ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳ ಸಮಾವೇಶ ಕಾರ್ಯಕ್ರಮ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್. ಭಾಸ್ಕರ್ ಪ್ರಸಾದ್ ಅವರು ಆಗಮಿಸಲಿದ್ದು, ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಈ ಮೂಲಕ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ.
ಬನ್ನಿ, ಜೂನ್ 14, ಬುಧವಾರದಂದು ಸಂಜೆ 7 ಗಂಟೆಗೆ. ಜಾಮಿಯಾ ಸಮುದಾಯ ಭವನ,
ಶಬ್ಬೀರ್ ನಗರ, ಹುಣಸೂರು.
🔻ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮೈಸೂರು ಗ್ರಾಮಾಂತರ ಜಿಲ್ಲೆ
Mysuru, 3 July 2025: Social Democratic Party of India (SDPI) ka ek aham ijlaas party…
ಮೈಸೂರು, 03 ಜುಲೈ 2025: ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ರವರ ಮಾರ್ಗದರ್ಶನದಲ್ಲಿ…
SDPI Kodagu District Committee felicitated Deepa Basti for her remarkable achievement in winning the Booker…
ಶ್ರೀಮತಿ ದೀಪ ಬಾಸ್ತಿ ರವರಿಗೆ ಸಾಹಿತ್ಯ ಸಾಧನೆಯ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ದಿನಾಂಕ 29.06.2025ರಂದು…