Categories: featureNewsPolitics

🛑 ಆತ್ಮೀಯ ಕರೆಯೋಲೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ಕಾರ್ಯಕರ್ತರು ಹಾಗೂ ಹಿತೈಷಿಗಳ ಸಮಾವೇಶ ಕಾರ್ಯಕ್ರಮ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್.‌ ಭಾಸ್ಕರ್‌ ಪ್ರಸಾದ್‌ ಅವರು ಆಗಮಿಸಲಿದ್ದು, ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಹಿತೈಷಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಈ ಮೂಲಕ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ.
ಬನ್ನಿ, ಜೂನ್‌ 14, ಬುಧವಾರದಂದು ಸಂಜೆ 7 ಗಂಟೆಗೆ. ಜಾಮಿಯಾ ಸಮುದಾಯ ಭವನ,
ಶಬ್ಬೀರ್‌ ನಗರ, ಹುಣಸೂರು.

🔻ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮೈಸೂರು ಗ್ರಾಮಾಂತರ ಜಿಲ್ಲೆ

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

7 months ago