ಮಾಜಿ ಮಂತ್ರಿ ಡಾ. ಅಶ್ವಥ್ ನಾರಾಯಣ್ ವಿರುದ್ದ FIR ದಾಖಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವವರೆಗೂ ಕಾಯ್ದಿತ್ತು. SDPI ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ದೂರು ನೀಡಿದ್ದೆವು. ಅದೀಗ ಮೊಕದ್ದಮೆ ಸಂಖ್ಯೆ 223/2023 ಕಲಂ 506 153 ಐ ಪಿ ಸಿ ರಿತ್ಯಾ ಮಂಡ್ಯದಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇದು SDPIನ ಬದ್ದತೆ.

~ಬಿ. ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago