ಮಾಜಿ ಮಂತ್ರಿ ಡಾ. ಅಶ್ವಥ್ ನಾರಾಯಣ್ ವಿರುದ್ದ FIR ದಾಖಲಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರುವವರೆಗೂ ಕಾಯ್ದಿತ್ತು. SDPI ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ದೂರು ನೀಡಿದ್ದೆವು. ಅದೀಗ ಮೊಕದ್ದಮೆ ಸಂಖ್ಯೆ 223/2023 ಕಲಂ 506 153 ಐ ಪಿ ಸಿ ರಿತ್ಯಾ ಮಂಡ್ಯದಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಇದು SDPIನ ಬದ್ದತೆ.

~ಬಿ. ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

1) The caste census report prepared under the leadership of Madhusudan Naik should be accepted and made public.

2) Restore the 2B reservation and increase it to 8%. 3) An Equal Opportunities Commission…

2 days ago