ಕೋಮುವಾದಿ ಬಿಜೆಪಿ ಸರ್ಕಾರ ದುರುದ್ದೇಶದಿಂದ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದಾಗ ಎಸ್‌ಡಿಪಿಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ ಅವರ ನೇತೃತ್ವದಲ್ಲಿ ಪಕ್ಷದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮಸೂದೆಗೆ ಸಹಿ ಹಾಕದಂತೆ ಒತ್ತಾಯಿಸಿತ್ತು. ಅದರ ಜೊತೆಗೆ ರಾಜ್ಯದ್ಯಂತ ಮಸೂದೆಯ ವಿರುದ್ಧ ಪ್ರತಿಭಟನೆ ನಡೆಸಿತ್ತು. ಈಗ ಮಾನ್ಯ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಿದೆ. ಅದಕ್ಕಾಗಿ ಎಸ್‌ಡಿಪಿಐ ಪಕ್ಷದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು.

SDPI #ConversionAct

admin

Recent Posts

ಎಂಸಿಸಿ ಚುನಾವಣಾ ಸಂಬಂಧಿಸಿ SDPI ಮೈಸೂರು ಜಿಲ್ಲಾ ನಾಯಕರೊಂದಿಗೆ ಚುನಾವಣೆ ಪೂರ್ವ ತಯಾರಿ ಸಭೆ

ಮೈಸೂರು, ಜುಲೈ 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ…

4 hours ago

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ SDPI ಕರ್ನಾಟಕ ಮುಖಂಡರ ಭೇಟಿ

ಬಾಗಲಕೋಟೆ ಜಿಲ್ಲೆ ಮುಧೋಳ ನಗರಕ್ಕೆ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ರಾಜ್ಯ ಕಾರ್ಯದರ್ಶಿಗಳಾದ…

1 day ago

ನ್ಯಾಯವ್ಯವಸ್ಥೆಯ ಮೇಲೆ ಆಕ್ರಮಣ: ಎಸ್‌ಜಿ ತುಷಾರ್ ಮೆಹ್ತಾ ಅವರ ಹೇಳಿಕೆಗೆ ಬಿಎಂ ಕಾಂಬ್ಳೆ ಖಡಕ್ ಪ್ರತಿಕ್ರಿಯೆ

2025ರ ಜುಲೈ 9ರಂದು 2020ರ ದೆಹಲಿ ಹಿಂಸಾಚಾರದ "ವಿಸ್ತೃತ ಸೂತ್ರಧಾರೆ" ಪ್ರಕರಣದ ವಿಚಾರಣೆಯಲ್ಲಿ, ದೆಹಲಿ ಹೈಕೋರ್ಟ್‌ ಎದುರು ಕೇಂದ್ರ ಸರಕಾರದ…

2 days ago

ಪತ್ರಿಕಾ ವರದಿ (Newspaper Coverage):

ಪತ್ರಿಕಾ ವರದಿ (Newspaper Coverage): ಗಂಗಾವತಿ, ಜುಲೈ 8:ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜಿಲ್ಲಾಸಮಿತಿಯ ವಿಶೇಷ…

3 days ago