ಕೋಮುವಾದಿ ಬಿಜೆಪಿ ಸರ್ಕಾರ ದುರುದ್ದೇಶದಿಂದ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದಾಗ ಎಸ್ಡಿಪಿಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ ಅವರ ನೇತೃತ್ವದಲ್ಲಿ ಪಕ್ಷದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮಸೂದೆಗೆ ಸಹಿ ಹಾಕದಂತೆ ಒತ್ತಾಯಿಸಿತ್ತು. ಅದರ ಜೊತೆಗೆ ರಾಜ್ಯದ್ಯಂತ ಮಸೂದೆಯ ವಿರುದ್ಧ ಪ್ರತಿಭಟನೆ ನಡೆಸಿತ್ತು. ಈಗ ಮಾನ್ಯ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸಿದೆ. ಅದಕ್ಕಾಗಿ ಎಸ್ಡಿಪಿಐ ಪಕ್ಷದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು.
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…
ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…
~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಗ್ಯಾರೆಂಟಿ ಸ್ಕೀಮ್ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…