ವಿದ್ಯುತ್ ದರ ಪರಿಷ್ಕರಣೆ ಕುರಿತು ಸರ್ಕಾರ ಅಥವಾ ಎಸ್ಕಾಂಗಳಿಂದ ಅರ್ಜಿ ಬಂದಲ್ಲಿ ಅದನ್ನು ಮರುಪರಿಶೀಲನೆ ಮಾಡುವುದಾಗಿ #ಕೆಇಆರ್ಸಿ ಯೇ ಹೇಳಿದರೂ, ದರ ಏರಿಕೆ ಬಗ್ಗೆ ಮರು ಪರಿಶೀಲನೆಗಾಗಿ ಅರ್ಜಿ ಸಲ್ಲಿಸುವುದಾಗಿ ಹೇಳಿ ವಾರ ಕಳೆದರೂ ಇನ್ನೂ ಯಾಕೆ ಅರ್ಜಿ ಸಲ್ಲಿಸಿಲ್ಲ ಇಂಧನ ಸಚಿವ @thekjgeorge ರವರೇ?
@siddaramaiah
@DKShivakumar
~ಅಫ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ