ವಿದ್ಯುತ್ ದರ ಪರಿಷ್ಕರಣೆ ಕುರಿತು ಸರ್ಕಾರ ಅಥವಾ ಎಸ್ಕಾಂಗಳಿಂದ ಅರ್ಜಿ ಬಂದಲ್ಲಿ ಅದನ್ನು ಮರುಪರಿಶೀಲನೆ ಮಾಡುವುದಾಗಿ #ಕೆಇಆರ್ಸಿ ಯೇ ಹೇಳಿದರೂ, ದರ ಏರಿಕೆ ಬಗ್ಗೆ ಮರು ಪರಿಶೀಲನೆಗಾಗಿ ಅರ್ಜಿ ಸಲ್ಲಿಸುವುದಾಗಿ ಹೇಳಿ ವಾರ ಕಳೆದರೂ ಇನ್ನೂ ಯಾಕೆ ಅರ್ಜಿ ಸಲ್ಲಿಸಿಲ್ಲ ಇಂಧನ ಸಚಿವ @thekjgeorge ರವರೇ?
@siddaramaiah
@DKShivakumar
~ಅಫ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…
03.07.2026 Stop the Eviction Drive Against Street Vendors; Strictly Implement the Street Vendors Act, 2014:…
The SDPI Karnataka proudly welcomes the esteemed members of the National Working Committee from across…
SDPIKarnataka #SRC2026 #Raichur