Categories: featureNewsPolitics

“15 ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳು”

(ಜೂನ್ 21)

ಪಕ್ಷದ 15 ನೇ ಸಂಸ್ಥಪನಾ ದಿನಾಚರಣೆ ಶುಭಾಶಯಗಳು

“ಚಳುವಳಿ ರೂಪದ ರಾಜಕೀಯ ಬಹಳ ತ್ರಾಸದಾಯಕ ಮಾರ್ಗ, ಜನರ ನಡುವಿನಿಂದ ನಾಯಕತ್ವ ಪಕ್ವ ಮಾಡಿಕೊಂಡು ಜನರ ಪ್ರತಿ ಸಂಕಷ್ಟ ನೋವಿಗೆ ಸ್ಪಂದಿಸುತ್ತಾ, ಅವಶ್ಯಕತೆ ಬಿದ್ದಲ್ಲಿ ಬೀದಿಗಿಳಿದು ಹೋರಾಟ ಮಾಡುವುದು, ಜೀವವನ್ನೂ ಲೆಕ್ಕಿಸದೆ ಜನರ ರಕ್ಷಣೆ, ಸೇವೆಗೆ ನಿಲ್ಲುವುದು, ಅದರ ಜೊತೆಗೇ ರಾಜಕೀಯ ಅಧಿಕಾರ ಹಿಡಿಯುವ ಕನಸು ಹೊತ್ತಿರುವ ಏಕೈಕ ರಾಜಕೀಯ ಪಕ್ಷವೆಂದರೆ ಅದು ಎಸ್.ಡಿ.ಪಿ.ಐ. ಅಂತಹ ಶ್ರೇಷ್ಠ ಗುರಿಯ ಭಾಗವಾಗಿರುವುದು ನಮಗೆಲ್ಲ ಹೆಮ್ಮೆಯ ವಿಚಾರ. ಈ ಗುರಿಯ ಬೆನ್ನು ಹತ್ತಿ ಇಂದಿಗೆ 14 ವರ್ಷ ಪೂರೈಸಿ 15ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಈ ಸಂದರ್ಭದಲ್ಲಿ ಈ ಪಕ್ಷದ ತತ್ವ ಸಿದ್ದಾಂತಕ್ಕಾಗಿ ಶ್ರಮಿಸಿದ, ತ್ಯಾಗ ಮಾಡಿದ ಎಲ್ಲರನ್ನೂ ಸ್ಮರಿಸಬೇಕಾದುದು ನಮ್ಮೆಲ್ಲರ ಕರ್ತವ್ಯ. ಪ್ರತಿ ಕ್ಷಣ ಪಕ್ಷಕ್ಕಾಗಿ ದುಡಿಯುತ್ತಿರುವ ಪ್ರತಿಯೊಬ್ಬ ಕಾರ್ಯಕರ್ತರಿಗೂ ನಮ್ಮೆಲ್ಲರ ಕಡೆಯಿಂದ ಪ್ರೀತಿಯ ಧನ್ಯವಾದಗಳು ಮತ್ತು 15ನೇ ಸಂಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳು.”

admin

Recent Posts

ಗಾಜಾದಲ್ಲಿ ನರಮೇಧ ಮತ್ತು ಹಸಿವಿನಿಂದ ಆಗುತ್ತಿರುವ ಸಾವುಗಳ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಒತ್ತಾಯ

ಗಾಜಾದಲ್ಲಿ ತೀವ್ರ ಹಸಿವಿನಿಂದ 85 ಮಕ್ಕಳೂ ಸೇರಿ 127 ಅಮಾಯಕ ಪ್ಯಾಲೆಸ್ಟೈನಿಯನ್ನರ ಸಾವಿನ ಬಗ್ಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್…

3 days ago

ಪರ್ಯಾಯ ರಾಜಕೀಯ ಚಳುವಳಿಯ ಅಗತ್ಯತೆ ಮತ್ತು ಸವಾಲುಗಳು ವಿಚಾರ ಸಂಕಿರಣ ಎಸ್‌ಡಿಪಿಐ ಕೇವಲ ರಾಜಕೀಯ ಆಯ್ಕೆಯಾಗಿ ಅಲ್ಲ ಅದು ತಾರತಮ್ಯವಿಲ್ಲದ, ಸಮಸಮಾಜ ನಿರ್ಮಾಣದ ದೃಢ ಸಂಕಲ್ಪದ ಚಳುವಳಿಯಾಗಿದೆ: ಅಪ್ಸರ್ ಕೊಡ್ಲಿಪೇಟೆ

ಕುಂದಾಪುರ, ಜುಲೈ 27: ಉಡುಪಿ ಜಿಲ್ಲೆಯ ಕುಂದಾಪುರದ ಶರೋನ್ ಹೋಟೆಲ್ ಸಭಾಂಗಣದಲ್ಲಿ ''ಪ್ರಸಕ್ತ ಕಾಲಘಟ್ಟದಲ್ಲಿ ಪರ್ಯಾಯ ರಾಜಕೀಯ ಚಳುವಳಿಯ ಅಗತ್ಯತೆ…

3 days ago

ಜನಾಂಗೀಯ ಹತ್ಯೆ ಮತ್ತು ಹಸಿವಿನಿಂದ ಸಾವು ಎದುರಿಸುತ್ತಿರುವ ಗಾಜಾ ತಕ್ಷಣದ ಕ್ರಮಕ್ಕೆ SDPI ಆಗ್ರಹ

~ಮೊಹಮ್ಮದ್ ಶಾಫಿ,ರಾಷ್ಟ್ರೀಯ ಉಪಾಧ್ಯಕ್ಷರು, SDPI SDPIKarnataka #SaveGaza #palestinelivesmatter

3 days ago

ಕಾರ್ಗಿಲ್ ವಿಜಯ್ ದಿವಸದ ಈ ಗೌರವಪೂರ್ಣ ದಿನದಂದು, ನಮ್ಮ ದೇಶದ ಪ್ರಭುತ್ವವನ್ನು ರಕ್ಷಿಸಲು ಜೀವ ಬಲಿದಾನ ಮಾಡಿದ ವೀರ ಯೋಧರಿಗೆ ಗೌರವದ ನಮನ ಸಲ್ಲಿಸುತ್ತೇವೆ.

ಅವರ ತ್ಯಾಗಗಳು ಧೈರ್ಯ, ಏಕತೆ ಮತ್ತು ಕರ್ತವ್ಯ ಎಂಬ ಮೌಲ್ಯಗಳನ್ನು ನಮಗೆ ನೆನಪಿಸುತ್ತದೆ. ಅವರು ಬಲಿದಾನಿಸಿದ ಭಾರತವನ್ನು ನ್ಯಾಯಸಮ್ಮತ, ಶಾಂತಿಯುತ…

5 days ago