Categories: featureNewsPolitics

“15 ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳು”

(ಜೂನ್ 21)

ಪಕ್ಷದ 15 ನೇ ಸಂಸ್ಥಪನಾ ದಿನಾಚರಣೆ ಶುಭಾಶಯಗಳು

“ಚಳುವಳಿ ರೂಪದ ರಾಜಕೀಯ ಬಹಳ ತ್ರಾಸದಾಯಕ ಮಾರ್ಗ, ಜನರ ನಡುವಿನಿಂದ ನಾಯಕತ್ವ ಪಕ್ವ ಮಾಡಿಕೊಂಡು ಜನರ ಪ್ರತಿ ಸಂಕಷ್ಟ ನೋವಿಗೆ ಸ್ಪಂದಿಸುತ್ತಾ, ಅವಶ್ಯಕತೆ ಬಿದ್ದಲ್ಲಿ ಬೀದಿಗಿಳಿದು ಹೋರಾಟ ಮಾಡುವುದು, ಜೀವವನ್ನೂ ಲೆಕ್ಕಿಸದೆ ಜನರ ರಕ್ಷಣೆ, ಸೇವೆಗೆ ನಿಲ್ಲುವುದು, ಅದರ ಜೊತೆಗೇ ರಾಜಕೀಯ ಅಧಿಕಾರ ಹಿಡಿಯುವ ಕನಸು ಹೊತ್ತಿರುವ ಏಕೈಕ ರಾಜಕೀಯ ಪಕ್ಷವೆಂದರೆ ಅದು ಎಸ್.ಡಿ.ಪಿ.ಐ. ಅಂತಹ ಶ್ರೇಷ್ಠ ಗುರಿಯ ಭಾಗವಾಗಿರುವುದು ನಮಗೆಲ್ಲ ಹೆಮ್ಮೆಯ ವಿಚಾರ. ಈ ಗುರಿಯ ಬೆನ್ನು ಹತ್ತಿ ಇಂದಿಗೆ 14 ವರ್ಷ ಪೂರೈಸಿ 15ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಈ ಸಂದರ್ಭದಲ್ಲಿ ಈ ಪಕ್ಷದ ತತ್ವ ಸಿದ್ದಾಂತಕ್ಕಾಗಿ ಶ್ರಮಿಸಿದ, ತ್ಯಾಗ ಮಾಡಿದ ಎಲ್ಲರನ್ನೂ ಸ್ಮರಿಸಬೇಕಾದುದು ನಮ್ಮೆಲ್ಲರ ಕರ್ತವ್ಯ. ಪ್ರತಿ ಕ್ಷಣ ಪಕ್ಷಕ್ಕಾಗಿ ದುಡಿಯುತ್ತಿರುವ ಪ್ರತಿಯೊಬ್ಬ ಕಾರ್ಯಕರ್ತರಿಗೂ ನಮ್ಮೆಲ್ಲರ ಕಡೆಯಿಂದ ಪ್ರೀತಿಯ ಧನ್ಯವಾದಗಳು ಮತ್ತು 15ನೇ ಸಂಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳು.”

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago