Categories: featureNewsPolitics

ಇಂತಹ ದುರಹಂಕಾರದ ಮಾತನಾಡುವ Nalin Kumar Kateel ಸಂಸದರು ಕನ್ನಡ ನಾಡಿನಲ್ಲಿ ಬಿಜೆಪಿ ಪಕ್ಷದಿಂದ ಗೆದ್ದಿರೋದು ಏನಕ್ಕೆ? ಅವರು ರಾಜೀನಾಮೆ ನೀಡುತ್ತಾರಾ? ಕರ್ನಾಟಕ ಭಾರತದ ಅವಿಭಾಜ್ಯ ರಾಜ್ಯ. ಒಕ್ಕೂಟ ಸರ್ಕಾರಕ್ಕೆ ಕರ್ನಾಟಕದ ತೆರಿಗೆ ಹಣ ಹೋಗುತ್ತಿದ್ದು, ಕರ್ನಾಟಕದ ಸಮಸ್ಯೆಗಳನ್ನು ಆಲಿಸುವುದು ಅದರ ಕರ್ತವ್ಯ. ರಾಜ್ಯದ GST ಪಾಲು ಮಾತ್ರ ಬೇಕೇ ?

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago