ಮಾನ್ಯ ಮುಖ್ಯಮಂತ್ರಿ Siddaramaiah ದಯವಿಟ್ಟು ಗಮನಿಸಿ. ಬರೀ ಮಾತಾಡೋದು ನಿಲ್ಲಿಸಿ. Plz ಕ್ರಮ ಕೈಗೊಳ್ಳಿ. ಮತ್ತೆ ಕೊಲ್ತೀವಿ ಎಂದಿದ್ದಾರೆ. ಮತ್ತೆ ಹೆಣ ಬೀಳುವ ಮುಂಚೆಯೇ ಸೂಕ್ತ ಕ್ರಮ ಕೈಗೊಳ್ಳಿ.
ಇಷ್ಟಾದರೂ ನೀವು ಕ್ರಮ ಕೈಗೊಳ್ಳದೇ ಮತ್ತೊಂದು ಹೆಣ ಬಿದ್ದರೂ ಅದರ ನೇರ ಹೊಣೆ ನೀವೇ ಆಗುತ್ತೀರಿ.
~ಬಿ ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
ಮೈಸೂರು, ಜುಲೈ 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ…
ಬಾಗಲಕೋಟೆ ಜಿಲ್ಲೆ ಮುಧೋಳ ನಗರಕ್ಕೆ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ರಾಜ್ಯ ಕಾರ್ಯದರ್ಶಿಗಳಾದ…
2025ರ ಜುಲೈ 9ರಂದು 2020ರ ದೆಹಲಿ ಹಿಂಸಾಚಾರದ "ವಿಸ್ತೃತ ಸೂತ್ರಧಾರೆ" ಪ್ರಕರಣದ ವಿಚಾರಣೆಯಲ್ಲಿ, ದೆಹಲಿ ಹೈಕೋರ್ಟ್ ಎದುರು ಕೇಂದ್ರ ಸರಕಾರದ…
ಪತ್ರಿಕಾ ವರದಿ (Newspaper Coverage): ಗಂಗಾವತಿ, ಜುಲೈ 8:ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜಿಲ್ಲಾಸಮಿತಿಯ ವಿಶೇಷ…