ಮಾನ್ಯ ಮುಖ್ಯಮಂತ್ರಿ Siddaramaiah ದಯವಿಟ್ಟು ಗಮನಿಸಿ. ಬರೀ ಮಾತಾಡೋದು ನಿಲ್ಲಿಸಿ. Plz ಕ್ರಮ ಕೈಗೊಳ್ಳಿ. ಮತ್ತೆ ಕೊಲ್ತೀವಿ ಎಂದಿದ್ದಾರೆ. ಮತ್ತೆ ಹೆಣ ಬೀಳುವ ಮುಂಚೆಯೇ ಸೂಕ್ತ ಕ್ರಮ ಕೈಗೊಳ್ಳಿ.
ಇಷ್ಟಾದರೂ ನೀವು ಕ್ರಮ ಕೈಗೊಳ್ಳದೇ ಮತ್ತೊಂದು ಹೆಣ ಬಿದ್ದರೂ ಅದರ ನೇರ ಹೊಣೆ ನೀವೇ ಆಗುತ್ತೀರಿ.
~ಬಿ ಆರ್ ಭಾಸ್ಕರ್ ಪ್ರಸಾದ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…