ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ನಿವೃತ್ತ ಉಪನ್ಯಾಸಕ, ಸಾಮಾಜಿಕ ಹೋರಾಟಗಾರ, ಚಿಂತಕ ಹಾಗೂ ಲೇಖಕ ಪ್ರೊ. ಪಟ್ಟಾಭಿರಾಮ ಸೋಮಯಾಜಿ ಅವರ ನಿಧನಕ್ಕೆ ಗೌರವಪೂರ್ವಕ ಸಂತಾಪಗಳು. ಕೋಮು ಸೌಹಾರ್ದ ಹಾಗೂ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಸದಾ ಒಂದಿಲ್ಲ ಒಂದು ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವರು ತಮ್ಮ ಜೀವನವನ್ನು ಸಮಾಜಕ್ಕಾಗಿ ಮೀಸಲಿಟ್ಟಿದ್ದರು. ಎಸ್.ಡಿ.ಪಿ.ಐ ಪಕ್ಷದ ಆರಂಭದಿಂದಲೂ ಪಕ್ಷದ ಹೋರಾಟಗಳಲ್ಲಿ ಜೊತೆ ನಿಂತು ಬೆಂಬಲ ಸೂಚಿಸಿದ್ದರು.
~ಅಬ್ದುಲ್ ಮಜೀದ್,
ರಾಜ್ಯಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ