ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ನಿವೃತ್ತ ಉಪನ್ಯಾಸಕ, ಸಾಮಾಜಿಕ ಹೋರಾಟಗಾರ, ಚಿಂತಕ ಹಾಗೂ ಲೇಖಕ ಪ್ರೊ. ಪಟ್ಟಾಭಿರಾಮ ಸೋಮಯಾಜಿ ಅವರ ನಿಧನಕ್ಕೆ ಗೌರವಪೂರ್ವಕ ಸಂತಾಪಗಳು. ಕೋಮು ಸೌಹಾರ್ದ ಹಾಗೂ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಸದಾ ಒಂದಿಲ್ಲ ಒಂದು ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವರು ತಮ್ಮ ಜೀವನವನ್ನು ಸಮಾಜಕ್ಕಾಗಿ ಮೀಸಲಿಟ್ಟಿದ್ದರು. ಎಸ್.ಡಿ.ಪಿ.ಐ ಪಕ್ಷದ ಆರಂಭದಿಂದಲೂ ಪಕ್ಷದ ಹೋರಾಟಗಳಲ್ಲಿ ಜೊತೆ ನಿಂತು ಬೆಂಬಲ ಸೂಚಿಸಿದ್ದರು.
~ಅಬ್ದುಲ್ ಮಜೀದ್,
ರಾಜ್ಯಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka