“ಮಾನ್ಯ ಕರ್ನಾಟಕದ ಡಿಜಿಪಿಯವರೇ ಈ ರೀತಿ ಬಹಿರಂಗ ಕೊಲೆ ಬೆದರಿಕೆ ಹಾಕುವ ವಿಷ ಜಂತುಗಳನ್ನು ಸುಮೊಟೊ ಕೇಸು ಹಾಕಿ ಜೈಲಿಗಟ್ಟಿ. ಬಾಗಲಕೋಟ ಜಿಲ್ಲೆ ಬಾದಾಮಿಯಲ್ಲು ಶ್ರೀರಾಮಸೇನಾ ಗೂಂಡಾಗಳು ಕಾನೂನುನನ್ನು ಕೈಗೆತ್ತಿ ಮುಸ್ಲಿಂಮರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆಯೂ ಕ್ರಮ ವಹಿಸಿ.”

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

6 days ago