“ಮಾನ್ಯ ಕರ್ನಾಟಕದ ಡಿಜಿಪಿಯವರೇ ಈ ರೀತಿ ಬಹಿರಂಗ ಕೊಲೆ ಬೆದರಿಕೆ ಹಾಕುವ ವಿಷ ಜಂತುಗಳನ್ನು ಸುಮೊಟೊ ಕೇಸು ಹಾಕಿ ಜೈಲಿಗಟ್ಟಿ. ಬಾಗಲಕೋಟ ಜಿಲ್ಲೆ ಬಾದಾಮಿಯಲ್ಲು ಶ್ರೀರಾಮಸೇನಾ ಗೂಂಡಾಗಳು ಕಾನೂನುನನ್ನು ಕೈಗೆತ್ತಿ ಮುಸ್ಲಿಂಮರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆಯೂ ಕ್ರಮ ವಹಿಸಿ.”
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…