ರಾಜ್ಯದಲ್ಲಿ ಕೋಮು ವಿದ್ವೇಷ, ಗುಂಪು ದಾಳಿ ಹಾಗೂ ಕೋಮು ಹಿಂಸಾಚಾರ ತಡೆಗಟ್ಟಲು ಸೋನಿಯಾ ಗಾಂಧಿಯವರ ನೇತೃತದ ಸಮಿತಿ ಶಿಫಾರಸ್ಸು ಮಾಡಿದ್ದ , Prevention of Communal & Targeted Violence (Access to justice & reparations) bill 2011 ಮಸೂದೆ ರಾಜ್ಯದಲ್ಲಿ ಜಾರಿಗೊಳಿಸಲು @CMofKarnataka ಗೆ SDPI ರಾಜ್ಯಾಧ್ಯಕ್ಷರ ಪತ್ರ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ