ದೇಶದ ಅಖಂಡತೆಯ ಬಗ್ಗೆ, ತಮ್ಮ ಶಿಸ್ತಿನ ಬಗ್ಗೆ ದೇಶಕ್ಕೆ ಪಾಠ ಮಾಡುವ ಕರ್ನಾಟಕದ ಬಿಜೆಪಿ ಚುನಾವಣೆ ಕಳೆದು 2 ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಬೇರೆಯವರನ್ನು ಹಂಗಿಸುವ ದುರ್ಬುದ್ದಿ ಇನ್ನಾದರೂ BJP Karnataka ನಾಯಕರು ಕೈ ಬಿಡಲಿ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

3 days ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

3 days ago