ದೇಶದ ಅಖಂಡತೆಯ ಬಗ್ಗೆ, ತಮ್ಮ ಶಿಸ್ತಿನ ಬಗ್ಗೆ ದೇಶಕ್ಕೆ ಪಾಠ ಮಾಡುವ ಕರ್ನಾಟಕದ ಬಿಜೆಪಿ ಚುನಾವಣೆ ಕಳೆದು 2 ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಬೇರೆಯವರನ್ನು ಹಂಗಿಸುವ ದುರ್ಬುದ್ದಿ ಇನ್ನಾದರೂ BJP Karnataka ನಾಯಕರು ಕೈ ಬಿಡಲಿ.

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಪ್ರತಿನಿಧಿಗಳ ಸಭೆ (SRC) ರಾಯಚೂರಿನಲ್ಲಿ ಅದ್ದೂರಿಯಾಗಿ ಆರಂಭವಾಯಿತು.

ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ರಾಜ್ಯ ಸಮಿತಿ ಸದಸ್ಯರು ಹಾಗೂ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಪಕ್ಷದ ಧ್ವಜಾರೋಹಣ ನೆರವೇರಿಸುವ ಮೂಲಕ…

21 hours ago