Categories: featureNewsPolitics

ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಯವರ ಎರಡು ದಿನಗಳ ಉತ್ತರ ಕರ್ನಾಟಕದ ಪ್ರವಾಸದ ವಿವರ

13-ಜುಲೈ 2023

ಬೆಳಿಗ್ಗೆ 11 ಗಂಟೆಗೆ
ಹುಬ್ಬಳ್ಳಿ ಧಾರವಾಡ ಜಿಲ್ಲಾ ಸಮಿತಿ ಸಭೆ

ಅಪರಾಹ್ನ 3 ಘಂಟೆಗೆ
ಕಾರ್ಮಿಕ ನಾಯಕರೊಂದಿಗೆ
(ಟ್ರೇಡ್ ಯೂನಿಯನ್) ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಂವಾದ

ಸಂಜೆ 7 ಘಂಟೆಗೆ
ಮಿಸ್ರಿಕೋಟೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಪಕ್ಷದ ನಾಯಕರುಗಳೊಂದಿಗೆ ಚುನಾವಣಾ ವಿಚಾರದಲ್ಲಿ ಸಭೆ

14-ಜುಲೈ 2023

ಬೆಳಗಾವಿ ಜಿಲ್ಲಾ ಸಮಿತಿ ಸಭೆ
ಜೈನ ಮುನಿಗಳ ಹತ್ಯೆ ವಿಚಾರದಲ್ಲಿ ಪತ್ರಿಕಾಗೋಷ್ಠಿ

~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

7 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

7 months ago