Categories: featureNewsPolitics

ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಯವರ ಎರಡು ದಿನಗಳ ಉತ್ತರ ಕರ್ನಾಟಕದ ಪ್ರವಾಸದ ವಿವರ

13-ಜುಲೈ 2023

ಬೆಳಿಗ್ಗೆ 11 ಗಂಟೆಗೆ
ಹುಬ್ಬಳ್ಳಿ ಧಾರವಾಡ ಜಿಲ್ಲಾ ಸಮಿತಿ ಸಭೆ

ಅಪರಾಹ್ನ 3 ಘಂಟೆಗೆ
ಕಾರ್ಮಿಕ ನಾಯಕರೊಂದಿಗೆ
(ಟ್ರೇಡ್ ಯೂನಿಯನ್) ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಂವಾದ

ಸಂಜೆ 7 ಘಂಟೆಗೆ
ಮಿಸ್ರಿಕೋಟೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಪಕ್ಷದ ನಾಯಕರುಗಳೊಂದಿಗೆ ಚುನಾವಣಾ ವಿಚಾರದಲ್ಲಿ ಸಭೆ

14-ಜುಲೈ 2023

ಬೆಳಗಾವಿ ಜಿಲ್ಲಾ ಸಮಿತಿ ಸಭೆ
ಜೈನ ಮುನಿಗಳ ಹತ್ಯೆ ವಿಚಾರದಲ್ಲಿ ಪತ್ರಿಕಾಗೋಷ್ಠಿ

~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

admin

Recent Posts

ಶಹೀದ್ ಟಿಪ್ಪುಸುಲ್ತಾನ್

ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…

5 hours ago

LPG ಗ್ಯಾಸಿನ ಬೆಲೆ ಏರಿಕೆ ಜನರ ಮೇಲೆ ಮತ್ತೊಂದು ಹೊರೆ!

ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…

2 days ago

ಬೋವರಿಂಗ್ ಆಸ್ಪತ್ರೆ ದುರಂತ ಸರ್ಕಾರದ ನಿರ್ಲಕ್ಷ್ಯ”

-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…

3 days ago

يوم مزدور

01 MAY 2026 محنت کشوں کا احترام، عزت “ ! زندگی، اور حقوق کا انصاف…

3 days ago

HAPPY LABOUR DAY

01 MAY 2026 "Respect Labour. Restore Dignity. Ensure Justice. This Labour Day, let every worker…

3 days ago