ಜುಲೈ 11ರಂದು ಕೇರಳದ ಆಲುವಾದಲ್ಲಿ ನಡೆದ SDPI ಕೇರಳ ರಾಜ್ಯ ಪ್ರತಿನಿಧಿ ಸಭೆಯಲ್ಲಿ ರಾಷ್ಟ್ರೀಯ ವೀಕ್ಷಕನಾಗಿ ಪಾಲ್ಗೊಂಡಿದ್ದೆ. ಸಮಯ ಪರಿಪಾಲನೆ, ಶಿಸ್ತು ಮತ್ತು ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ವಿಸ್ಮೃತ ಚರ್ಚೆ ನಡೆಸಿದ್ದು ಕೇರಳ ಎಸ್.ಆರ್.ಸಿ ಸಭೆಯ ಪ್ರಮುಖ ಅಂಶವಾಗಿತ್ತು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
~Afsar Kodlipet,State General Secretary
Afsar Kodlipete, State General Secretary,
ಸೈಯದ್ ಅಕ್ರಮ್ ಮೌಲಾನ,ರಾಜ್ಯ ಕಾರ್ಯದರ್ಶಿ SDPIKarnataka #Davangere
ಈ ಸಭೆ ಕೇವಲ ಒಂದು ಕಾರ್ಯಕ್ರಮವಲ್ಲ; ಮತದಾರರ ಹಕ್ಕುಗಳ ರಕ್ಷಣೆ, ಪ್ರಜಾಸತ್ತಾತ್ಮಕ ಮೌಲ್ಯಗಳ ಉಳಿವು ಮತ್ತು ಪರ್ಯಾಯ ರಾಜಕೀಯದ ಅಗತ್ಯತೆಯನ್ನು…