ಜುಲೈ 11ರಂದು ಕೇರಳದ ಆಲುವಾದಲ್ಲಿ ನಡೆದ SDPI ಕೇರಳ ರಾಜ್ಯ ಪ್ರತಿನಿಧಿ ಸಭೆಯಲ್ಲಿ ರಾಷ್ಟ್ರೀಯ ವೀಕ್ಷಕನಾಗಿ ಪಾಲ್ಗೊಂಡಿದ್ದೆ. ಸಮಯ ಪರಿಪಾಲನೆ, ಶಿಸ್ತು ಮತ್ತು ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ವಿಸ್ಮೃತ ಚರ್ಚೆ ನಡೆಸಿದ್ದು ಕೇರಳ ಎಸ್.ಆರ್.ಸಿ ಸಭೆಯ ಪ್ರಮುಖ ಅಂಶವಾಗಿತ್ತು.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…