ಚಿಕ್ಕಬಳ್ಳಾಪುರ : ಜುಲೈ 24 : ಸೋಶಿಯಲ್ ಡಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಬಳ್ಳಾಪುರ ಜಿಲ್ಲಾ ಪ್ರತಿನಿಧಿ ಸಭೆಯು ಜುಲೈ 23 ರಂದು ನಡೆಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಯವರ ಸಮ್ಮುಖದಲ್ಲಿ ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಶಂಶುದ್ದೀನ್, ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಫರೀದುದ್ದೀನ್, ಕಾರ್ಯದರ್ಶಿಯಾಗಿ ಸಿದ್ದೀಕ್ ಪಾಷ, ಕೋಶಾಧಿಕಾರಿಯಾಗಿ ಸಯ್ಯದ್ ಯೂನುಸ್ ಸಮಿತಿ ಸದಸ್ಯರಾಗಿ ಖಲೀಲ್ ಉಲ್ಲಾ ಶರೀಷ್, ಅಜ್ಗರ್ ಖಾನ್ ಖಾಜಾ ಶರೀಷ್ ರವರು ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಸಹಾಯಕ ಚುನಾವಣಾಧಿಕಾರಿಯಾಗಿ ರಾಜ್ಯ ಸಮಿತಿ ಸದಸ್ಯ ಹಾಗೂ ಬೆಂಗಳೂರು ಜಿಲ್ಲಾಧ್ಯಕ್ಷ ಮುಜಾಹಿದ್ ಪಾಷಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಚಿಕ್ಕಬಳ್ಳಾಪುರ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…