ಮಲೇಷಿಯಾ ಸರ್ಕಾರದಿಂದ ನೀಡಲಾಗುವ
ಅತ್ಯುನ್ನತ ನಾಗರಿಕ ಗೌರವ ಪ್ರಶಸ್ತಿಯಾದ
“ಹಿಜ್ರಾ ಪ್ರಶಸ್ತಿ” ಗೆ ಭಾಜನರಾದ ಖ್ಯಾತ ಧಾರ್ಮಿಕ ಪಂಡಿತರೂ, ಧಾರ್ಮಿಕ ಹಾಗೂ ಲೌಕಿಕ ಶಿಕ್ಷಣ ಕ್ರಾಂತಿಯನ್ನೇ ನಡೆಸಿರುವ ದಣಿವರಿಯದ ಛಲಗಾರರೂ ಆದ ಗೌರವಾನ್ವಿತ
ಎಪಿ ಅಬೂಬಕರ್ ಮುಸ್ಲಿಯಾರ್ ಕಾಂತಪುರಮ್ ಕೇರಳ ಇವರಿಗೆ ತುಂಬು ಹೃದಯದ ಅಭಿನಂಧನೆಗಳು
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…