Categories: featureNewsPolitics

ಬಿಜೆಪಿ ಆಡಳಿತ ಇರುವ ಮಣಿಪುರದಲ್ಲಿ 3 ತಿಂಗಳಿಂದ ಹತ್ತಾರು ಹೆಣ್ಣುಮಕ್ಕಳ ಸಾಮೂಹಿಕ ಬಲಾತ್ಕಾರ, ಕೊಲೆ, ಬೆತ್ತಲೆ ಮೆರವಣಿಗೆ ನಡೆದಿದ್ದರೂ, ಅಲ್ಲಿಗೆ ಭೇಟಿ ನೀಡದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ (ಬಿಜೆಪಿ ನಾಯಕಿ ) ಖುಷ್ಬು

ಉಡುಪಿಯಲ್ಲಿ ಕಾಲೇಜು ವಿದ್ಯಾರ್ಥಿನಿಯರು ತಮಾಶೆಗೆ ನಡೆಸಿದ ವಿಡಿಯೋ ಚಿತ್ರೀಕರಣದ ಘಟನೆ ಬಗ್ಗೆ ವಿಚಾರಿಸಲು ಬಂದಿರೋದು ಬಂಡತನದ ಪರಮಾವಧಿ, ರಾಜ್ಯದ ಜನತೆ BJP Karnataka ವನ್ನು ತಿರಸ್ಕರಿಸಿ ಮೂಲೆಗೆ ಎಸೆದಿದ್ದರೂ ನಿಮ್ಮ ಬಂಡತನ ನೀವು ಬಿಟ್ಟಿಲ್ಲ

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

ایس آئی آر کے نفاذ کے پیچھے

سازش کے خلاف عوامی بیداری اور ضمنی انتخاب کے سلسلے میں مشاورتی اجلاس سوشل ڈیموکریٹک…

3 days ago

Public Awareness Program on the Conspiracy

Behind the Implementation of SIR and a Consultative Meeting on the By-Election The Social Democratic…

3 days ago

SIR ಜಾರಿಗೆ ತರುತ್ತಿರುವ ಹಿಂದಿರುವ ಕುತಂತ್ರದ ಬಗ್ಗೆ

ಜಾಗೃತಿ ಹಾಗೂ ಉಪಚುನಾವಣೆ ಬಗ್ಗೆ ಸಮಾಲೋಚನಾ ಸಭೆ SDPI ಪಕ್ಷದ ವತಿಯಿಂದ ಆಯೋಜಿಸಲಾಗಿರುವ ಎಸ್.ಐ.ಆರ್ ಜಾಗೃತಿ ಹಾಗೂ ಉಪ ಚುನಾವಣೆಯ…

3 days ago

Press Release

Death of Confident Group Owner C. J. Roy Exposes the Brutal Face of State Terror…

4 days ago

Young Democrats ರಾಷ್ಟ್ರೀಯ Joint Convener ಆಗಿ ಗುಲ್ಬರ್ಗದ ಸೈಯದ್ ಅಲೀಂ ಇಲಾಹಿ ನೇಮಕ

ಯುವ ಹೋರಾಟಗಾರ, ಉತ್ತರ ಕರ್ನಾಟಕದಾದ್ಯಂತ ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುವ ಅಲೀಂ ಇಲಾಹಿಯವರು ಇದೀಗ SDPI ಯುವ ಘಟಕದ ರಾಷ್ಟ್ರೀಯ ಮಟ್ಟದ…

6 days ago