Categories: featureNewsPolitics

ಬಿಜೆಪಿ ಆಡಳಿತ ಇರುವ ಮಣಿಪುರದಲ್ಲಿ 3 ತಿಂಗಳಿಂದ ಹತ್ತಾರು ಹೆಣ್ಣುಮಕ್ಕಳ ಸಾಮೂಹಿಕ ಬಲಾತ್ಕಾರ, ಕೊಲೆ, ಬೆತ್ತಲೆ ಮೆರವಣಿಗೆ ನಡೆದಿದ್ದರೂ, ಅಲ್ಲಿಗೆ ಭೇಟಿ ನೀಡದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ (ಬಿಜೆಪಿ ನಾಯಕಿ ) ಖುಷ್ಬು

ಉಡುಪಿಯಲ್ಲಿ ಕಾಲೇಜು ವಿದ್ಯಾರ್ಥಿನಿಯರು ತಮಾಶೆಗೆ ನಡೆಸಿದ ವಿಡಿಯೋ ಚಿತ್ರೀಕರಣದ ಘಟನೆ ಬಗ್ಗೆ ವಿಚಾರಿಸಲು ಬಂದಿರೋದು ಬಂಡತನದ ಪರಮಾವಧಿ, ರಾಜ್ಯದ ಜನತೆ BJP Karnataka ವನ್ನು ತಿರಸ್ಕರಿಸಿ ಮೂಲೆಗೆ ಎಸೆದಿದ್ದರೂ ನಿಮ್ಮ ಬಂಡತನ ನೀವು ಬಿಟ್ಟಿಲ್ಲ

~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ

admin

Recent Posts

ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಮಾನಹಾನಿಕರ ವರದಿಗಾಗಿ ಝೀ ನ್ಯೂಸ್ ಮತ್ತು ನ್ಯೂಸ್ 18 ವಿರುದ್ಧ FIR ದಾಖಲಿಸಲು ಜಮ್ಮು ಕಾಶ್ಮೀರ ನ್ಯಾಯಾಲಯದ ಆದೇಶ

Justice for Iqbal ಕಾಶ್ಮೀರದ ಬಗ್ಗೆ ಮಾಧ್ಯಮಗಳ ಮತೀಯವಾದೀ ಪಕ್ಷಪಾತೀಯ ವರದಿಗೆ ಇಲ್ಯಾಸ್ ತುಂಬೆ ಖಂಡನೆ SDPIKarnataka

23 hours ago

ಬಿಹಾರ ಮತದಾರ ಪಟ್ಟಿಯ ಹಠಾತ್ ಪರಿಷ್ಕರಣೆ:

NRC ಯನ್ನು ಹಿಂಬಾಗಿಲ ಮೂಲಕ ತರುವ ಪಿತೂರಿ ~ಮುಹಮ್ಮದ್ ಶಫಿ,ರಾಷ್ಟ್ರೀಯ ಉಪಾಧ್ಯಕ್ಷರು

1 day ago

ಎಸ್ ಡಿ ಪಿ ಐ ಬಾಂಬೆ ಕರ್ನಾಟಕ ಭಾಗದ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಭೆ.

ಹುಬ್ಬಳ್ಳಿ: ಜೂನ್ 29, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಬಾಂಬೆ ಕರ್ನಾಟಕ ಭಾಗದ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ವಿಶೇಷ…

2 days ago