ಉಡುಪಿಯಲ್ಲಿ ಕಾಲೇಜು ವಿದ್ಯಾರ್ಥಿನಿಯರು ತಮಾಶೆಗೆ ನಡೆಸಿದ ವಿಡಿಯೋ ಚಿತ್ರೀಕರಣದ ಘಟನೆ ಬಗ್ಗೆ ವಿಚಾರಿಸಲು ಬಂದಿರೋದು ಬಂಡತನದ ಪರಮಾವಧಿ, ರಾಜ್ಯದ ಜನತೆ BJP Karnataka ವನ್ನು ತಿರಸ್ಕರಿಸಿ ಮೂಲೆಗೆ ಎಸೆದಿದ್ದರೂ ನಿಮ್ಮ ಬಂಡತನ ನೀವು ಬಿಟ್ಟಿಲ್ಲ
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…