Categories: featureNewsPolitics

ಮಣಿಪುರದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ, ಗಲಭೆ ನಿಯಂತ್ರಿಸುವಲ್ಲಿ ವಿಫಲವಾಗಿದೆ, ಜವಾಬ್ದಾರಿಯಿಂದ ವರ್ತಿಸಬೇಕಾಗಿದ್ದ ಪ್ರಧಾನಿ ಮಣಿಪುರದ ಬಗ್ಗೆ ಧನಾತ್ಮಕ ನಿಲುವಿಗೆ ಬಾರದೆ 2024 ರ ಚುನಾವಣ ಪ್ರಚಾರದಲ್ಲಿ ತೊಡಗಿದ್ದಾರೆ. ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರವನ್ನು ವಜಾ ಮಾಡಿ ಅಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಬೇಕಾಗಿದೆ.

Recent Posts

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

3 days ago