Categories: featureNewsPolitics

ಮಣಿಪುರದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ, ಗಲಭೆ ನಿಯಂತ್ರಿಸುವಲ್ಲಿ ವಿಫಲವಾಗಿದೆ, ಜವಾಬ್ದಾರಿಯಿಂದ ವರ್ತಿಸಬೇಕಾಗಿದ್ದ ಪ್ರಧಾನಿ ಮಣಿಪುರದ ಬಗ್ಗೆ ಧನಾತ್ಮಕ ನಿಲುವಿಗೆ ಬಾರದೆ 2024 ರ ಚುನಾವಣ ಪ್ರಚಾರದಲ್ಲಿ ತೊಡಗಿದ್ದಾರೆ. ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರವನ್ನು ವಜಾ ಮಾಡಿ ಅಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಬೇಕಾಗಿದೆ.

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

7 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago