ಮಣಿಪುರದಲ್ಲಿ ಆಡಳಿತ ಯಂತ್ರ ಕುಸಿದು ಬಿದ್ದಿದೆ, ಗಲಭೆ ನಿಯಂತ್ರಿಸುವಲ್ಲಿ ವಿಫಲವಾಗಿದೆ, ಜವಾಬ್ದಾರಿಯಿಂದ ವರ್ತಿಸಬೇಕಾಗಿದ್ದ ಪ್ರಧಾನಿ ಮಣಿಪುರದ ಬಗ್ಗೆ ಧನಾತ್ಮಕ ನಿಲುವಿಗೆ ಬಾರದೆ 2024 ರ ಚುನಾವಣ ಪ್ರಚಾರದಲ್ಲಿ ತೊಡಗಿದ್ದಾರೆ. ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರವನ್ನು ವಜಾ ಮಾಡಿ ಅಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಬೇಕಾಗಿದೆ.
~ಅಬ್ದುಲ್ ಲತೀಫ್ ಪುತ್ತೂರು, ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ