Categories: featureNewsPolitics

“ವಿಶ್ವ ಬುಡಕಟ್ಟು ಜನರ ಅಂತರಾಷ್ಟ್ರೀಯ ದಿನ” ದಂದು ಎಸ್‌ಡಿಪಿಐ ಪಕ್ಷ ದೇಶದಾದ್ಯಂತ ವಿಶ್ವ ಆದಿವಾಸಿ ಸ್ವಾಭಿಮಾನಿ ದಿನ ಎಂದು ಆಚರಿಸುತಿದ್ದು ಇದರ ಅಂಗವಾಗಿ ” ಆಧುನಿಕ ಭಾರತದಲ್ಲಿ ಆದಿವಾಸಿಗಳ ಬದುಕು ಮತ್ತು ಭವಿಷ್ಯದ ಸವಾಲುಗಳು”

“ವಿಚಾರ ಸಂಕಿರಣ”

ದಿನಾಂಕ: 09-08-2023 | ಸಮಯ : ಬೆಳಿಗ್ಗೆ 11:30 ಘಂಟೆಗೆ

ಸ್ಥಳ : ಎಸ್‌ಡಿಪಿಐ ಕಛೇರಿ ಬೈಚನಹಳ್ಳಿ ಕುಶಾಲನಗರ

ಅಧ್ಯಕ್ಷತೆ : ಅಬ್ದುಲ್ಲಾ ಅಡ್ಕಾರ್, ಜಿಲ್ಲಾಧ್ಯಕ್ಷರು, ಎಸ್‌ಡಿಪಿಐ ಕೊಡಗು ಜಿಲ್ಲೆ

ವಿಷಯ ಮಂಡನೆ: ಅಬ್ದುಲ್‌ ಮಜೀದ್ ಮೈಸೂರು, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ

ಉಪಸ್ಥಿತಿ : ಉಸ್ಮಾನ್ ಶುಂಠಿಕೊಪ್ಪ ಅಧ್ಯಕ್ಷರು, ಎಸ್‌ಡಿಪಿಐ ವಿಧಾನಸಭಾ ಕ್ಷೇತ್ರ ಮಡಿಕೇರಿ

ಮೇರಿ ವೇಗಸ್‌
ಮಡಿಕೇರಿ ನಗರಸಭಾ ಸದಸ್ಯರು ಹಾಗೂ ಜಿಲ್ಲಾ ಉಪಾಧ್ಯಕ್ಷರು ಎಸ್‌ಡಿಪಿಐ, ಕೊಡಗು ಜಿಲ್ಲೆ

ತನುಜಾವತಿ
ರಾಜ್ಯ ಕಾರ್ಯದರ್ಶಿ, ವಿಮೆನ್ ಇಂಡಿಯಾ ಮೂವೆಂಟ್ – ಕರ್ನಾಟಕ

ಅನಿತಾ
ಆದಿವಾಸಿ ಮುಖಂಡರು.

ಮುತ್ತಣ್ಣ
ಆದಿವಾಸಿ ಮುಖಂಡರು

ಶ್ರೀ ಮಂಜುನಾಥ್

ಸಿಪಿಐಎಂಎಲ್ ರೆಡ್ ಸ್ಟಾರ್, ಕೊಡಗು ಜಿಲ್ಲಾ ಕಾರ್ಯದರ್ಶಿ

ಮನ್ಸೂರ್ ಅಲೀ
ಮಡಿಕೇರಿ ನಗರಸಭಾ ಸದಸ್ಯರು ಹಾಗೂ ಕೋಶಾಧಿಕಾರಿ, ಎಸ್‌ಡಿಪಿಐ ಕೊಡಗು ಜಿಲ್ಲೆ

ಝಕರಿಯ
ನಗರಾಧ್ಯಕ್ಷರು, ಎಸ್‌ಡಿಪಿಐ ಕುಶಾಲನಗರ

ಸರ್ವರಿಗೂ ಆದರಿದ ಸ್ವಾಗತ.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

7 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago