Categories: featureNewsPolitics

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಡೆದ ಒಟ್ಟು ಮತದಲ್ಲಿ ಶೇ.60 ರಷ್ಟು ಮತ ನೀಡಿದ ಮುಸ್ಲಿಮರು, ಕ್ರೈಸ್ತರು, ಪರಿಶಿಷ್ಟ ಜಾತಿ ಮತ್ತು ಪಂಗಡದ ಮತದಾರರೇ ಕಾರಣ. ಈ ಸಮುದಾಯಗಳಿಗೆ ಮಾರಕವಾಗಿರುವ ಏಕರೂಪ ನಾಗರೀಕ ಸಂಹಿತೆ ವಿರುದ್ಧ ನಿರ್ಣಯ ಮಂಡಿಸಿ ಅಂಗೀಕರಿಸಲು ಮಾನ್ಯ Siddaramaiah ರಿಗೆ ಅಗ್ರಹಿಸುತ್ತೇನೆ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI Karnataka

Recent Posts

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

3 days ago