Categories: featureNewsPolitics

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಡೆದ ಒಟ್ಟು ಮತದಲ್ಲಿ ಶೇ.60 ರಷ್ಟು ಮತ ನೀಡಿದ ಮುಸ್ಲಿಮರು, ಕ್ರೈಸ್ತರು, ಪರಿಶಿಷ್ಟ ಜಾತಿ ಮತ್ತು ಪಂಗಡದ ಮತದಾರರೇ ಕಾರಣ. ಈ ಸಮುದಾಯಗಳಿಗೆ ಮಾರಕವಾಗಿರುವ ಏಕರೂಪ ನಾಗರೀಕ ಸಂಹಿತೆ ವಿರುದ್ಧ ನಿರ್ಣಯ ಮಂಡಿಸಿ ಅಂಗೀಕರಿಸಲು ಮಾನ್ಯ Siddaramaiah ರಿಗೆ ಅಗ್ರಹಿಸುತ್ತೇನೆ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI Karnataka

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

18 hours ago