Categories: featureNewsPolitics

ಮಣಿಪುರದಲ್ಲಿ BJP ಭಾರತ ಮಾತೆಯನ್ನು ಕೊಂದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ನಾವು ರಾಹುಲ್ ಗಾಂಧಿಯವರ ಮಾತನ್ನು ಒಪ್ಪಬೇಕು. ಚಿತ್ರದುರ್ಗದ ಕವಾಡಿಗರ ಹಟ್ಟಿಯ ದಲಿತರ ನರಮೇದವನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಿದೆ ತಾಯಿ ಭುವನೇಶ್ವರಿಯನ್ನು ನೇಣಿಗೇರಿಸಿದೆ. ರಾಹುಲ್ ಗಾಂಧಿಯವರು ಇದರ ಬಗ್ಗೆಯೂ ಮಾತನಾಡಬೇಕು. ಇದು ನಮ್ಮ ಮನವಿ.

Recent Posts

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

4 days ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

1 week ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

1 week ago