Categories: featureNewsPolitics

ವಿರಾಜಪೇಟೆಗೆ ಅಬ್ದುಲ್ ಮಜೀದ್

ಇಂದು ದಿನಾಂಕ 11 ಆಗಸ್ಟ್ 2023 ರಂದು ವಿರಾಜಪೇಟೆಯಲ್ಲಿ ಎಸ್‌ಡಿಪಿಐ ನಡೆಸಲಿರುವ ಮುಂಬೈ ರೈಲಿನಲ್ಲಿ RPF ಯೋಧ ನಡೆಸಿದ ಬರ್ಬರ ಹತ್ಯೆ, ಹರಿಯಾಣದಲ್ಲಿ ಮುಸ್ಲಿಮರ ಮೇಲೆ ಹಿಂಸಾಚಾರ, ಮಣಿಪುರದಲ್ಲಿ ಕ್ರೈಸ್ತರ ಮೇಲೆ ಹಿಂಸಾಚಾರ ಸೇರಿದಂತೆ ಸಂಘಪರಿವಾರದ ದುಷ್ಕೃತ್ಯಗಳನ್ನು ಖಂಡಿಸಿ ನಡೆಯಲಿರುವ ಪ್ರತಿಭಟನೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಧ್ಯಕ್ಷರಾದ ಅಬ್ದುಲ್ ಮಜೀದ್ ಭಾಗವಹಿಸಲಿದ್ದಾರೆ.

ಆಗಸ್ಟ್ 11

ಮಧ್ಯಾಹ್ನ 2 ಗಂಟೆಗೆ, ವಿರಾಜಪೇಟೆಯ ಕ್ಲಾಕ್ ಟವರ್ ಬಳಿ

ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ ವಿರಾಜಪೇಟೆ ವಿಧಾನಸಭಾ ಕ್ಷೇತ್ರ

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

1 day ago